"मुत्तुस्वामी दीक्षितः" इत्यस्य संस्करणे भेदः

पङ्क्तिः २:
 
=='''बाल्यं शिक्षा च'''==
अस्य पूर्वजाः [[तमिळुनाडुराज्यम्|तमिळुनाडुराज्यस्य]], [[आन्ध्रप्रदेशराज्यस्य|आन्ध्रप्रदेशराज्यस्य]] च सीमाप्रदेशस्य विरिञ्चिपुरस्य निवासिनः । अस्य पिता रामस्वामी दीक्षितःमहान् मेधावी सङ्गीतविद्वान् । मुत्तुस्वामिनः जन्म तमिळुनाडुराज्यस्य तिरुवारूरुग्रामे अभवत् । स्वस्य जीवनकाले विविधप्रान्तेषु अटन्, बहुत्र वासं कुर्वन्, अन्ते तिरुनेव्वेलिसमीपस्य एट्टयपुरम् इति स्थाने आश्रयं प्राप्तवान् । अस्य सङ्गीतशैली नारिकेलपाकः इति वदन्ति । नारिकेलफलमिव अस्य कृतयः दृष्टुं कठोराः इव भासते किन्तु अन्तः रसमाधुर्यं भवति । अत्युत्तमवाग्गेयकारत्वस्य दर्शनम् एतत्
=== शीर्ष पाठ ===
'''ಮುತ್ತುಸ್ವಾಮಿ ದೀಕ್ಷಿತ''' ಕರ್ನಾಟಕ ಸಂಗೀತದ ತ್ರಿಮೂರ್ತಿಗಳಲ್ಲಿ ಒಬ್ಬರು (ಶ್ರೀ [[ತ್ಯಾಗರಾಜ]] ಮತ್ತು [[ಶ್ಯಾಮಾ ಶಾಸ್ತ್ರಿ]] ಅವರೊಂದಿಗೆ). ಅಪರೂಪದ ರಾಗಗಳಲ್ಲಿ ಅನೇಕ ಕೃತಿಗಳನ್ನು ರಚಿಸಿರುವುದಕ್ಕೆ ಇವರು ಪ್ರಸಿದ್ಧರು. ಇವರ ಎಲ್ಲ ಕೃತಿಗಳಲ್ಲಿ "ಗುರುಗುಹ" ಎ೦ಬ ಮುದ್ರೆ ಇರುತ್ತದೆ. ಇವರ ಪೂರ್ವಜರು [[ತಮಿಳುನಾಡು]] ಮತ್ತು [[ಆಂಧ್ರಪ್ರದೇಶದ]] ಗಡಿ ಪ್ರದೇಶವಾದ ವಿರಿಂಚಿಪುರಂ ನಲ್ಲಿದ್ದವರು. ಇವರ ತಂದೆ ರಾಮಸ್ವಾಮಿ ದೀಕ್ಷಿತರೂ ಮಹಾನ್ ಮೇಧಾವಿ ಸಂಗೀತ ವಿದ್ವಾಂಸರು. ಇನ್ನೆರಡು ಸಂಗೀತ ತ್ರಿಮೂರ್ತಿಗಳಂತೆ ಮುತ್ತುಸ್ವಾಮಿ ದೀಕ್ಷಿತರು ಜನಿಸಿದ್ದೂ ತಮಿಳುನಾಡಿನ ತಿರುವಾರೂರಿನಲ್ಲಿ. ತಮ್ಮ ಜೀವನಕಾಲದಲ್ಲಿ ಹಲವಾರುಕಡೆ ಪ್ರಯಾಣಿಸಿ, ಹಲವೆಡೆ ವಾಸಿಸಿ, ಕೊನೆಗೆ ತಿರುನೆಲ್ವೇಲಿ ಬಳಿಯ ಎಟ್ಟಯಪುರಮ್ ನ ಆಸ್ಥಾನದಲ್ಲಿ ಆಶ್ರಯ ಪಡೆದವರು.
 
ಇವರ ಸಂಗೀತ ಶೈಲಿಯನ್ನು ನಾರಿಕೇಳಪಾಕಕ್ಕೆ ಹೋಲಿಸಲಾಗುತ್ತದೆ. ತೆಂಗಿನಕಾಯಿಯಲ್ಲಿ, ಹೇಗೆ ಹೊರಗೆ ಕಠಿಣವಾದ ಕರಟವಿದ್ದು ಒಳಗೆ ಸವಿಯಾದ ಎಳನೀರೂ, ರುಚಿಯಾದ ಕಾಯಿಯೂ ಇರುತ್ತದೋ ಅದೇ ರೀತಿ, ಮೇಲ್ನೋಟಕ್ಕೆ ಇವರ ಕೃತಿಗಳು ಕಠಿಣವಾಗಿ ತೋರಿದರೂ,ಅವುಗಳಲ್ಲಿನ ಸಂಗೀತ ಸಾಹಿತ್ಯದ ಅಂಶಗಳಿಂದಾಗಿ, ಅವರ ಅತಿ ಉತ್ತಮ ದರ್ಜೆಯ ವಾಗ್ಗೇಯಕಾರತ್ವಕ್ಕೆ ನಿದರ್ಶನವಾಗಿವೆ.
 
==सङ्गीतसिद्धिः==
अयं मुत्तुस्वामी वैदीश्वरस्य कोयिल् कुमारस्वामेः च अनुग्रहस्य बालः । स्वस्य १६तमे वयसि वेदाध्ययनं, काव्यालङ्कारं, ज्योतिश्शस्त्रं, वैद्यशास्त्रं, चाधीतवान् । अयं स्वस्य गुरोः आदेशनुसारं [[गङ्गानदी|गङ्गानद्यां]] स्नात्वा प्रार्थनावसरे अस्य अञ्जलैबद्धजले वीणायाः दर्शनम् अभवत् । अनेन एषः निष्णातवैणिकः अपि अभवत् । वीणया पञ्चदश गमकान् अपि कृतवान् । एषः तिरुत्तणिस्थितस्य षण्मुखदेवस्य अपि आराधकः आसीत् । अस्य प्रसन्नसुब्रह्मण्यस्य कृपा आसीत् । कदाचित् कुमारः वल्लीदेवयानीसमेतः अस्मै दर्शनम् अनुगृहीतवान् ।
ಇವರು ವೈದೀಶ್ವರನ್ ಕೋಯಿಲ್ ನ ಮುತ್ತು ಕುಮಾರಸ್ವಾಮಿಯ ಅನುಗ್ರಹಿತ ಮಗು. ೧೬ನೇ ವಯಸ್ಸಿಗೇ ವೇದಾಧ್ಯಯ, ಕಾವ್ಯಾಲಂಕಾರ, ಜ್ಯೋತಿ:ಶಾಸ್ತ್ರ, ವೈದ್ಯ ಮತ್ತು ಮಂತ್ರ ಶಾಸ್ತ್ರಗಳಲ್ಲಿ ಪಾಂಡಿತ್ಯ ಪಡೆದಿದ್ದರು. ಇವರು ತಮ್ಮ ಗುರುಗಳ ಆನತಿಯಂತೆ ಕಾಶಿಯಲ್ಲಿ ಗಂಗೆಯಲ್ಲಿ ಮಿಂದು ಪ್ರಾರ್ಥಿಸಿದಾಗ ಇವರ ಬೊಗಸೆಯ ನೀರಿನಲ್ಲಿ ವೀಣೆಯ ದರ್ಶನವಾಗಿತ್ತು. ನಿಷ್ಣಾತ ವೈಣಿಕರಾಗಿದ್ದ ದೀಕ್ಷಿತರು ಪಂಚದಶ ಗಮಕಗಳನ್ನು ಪ್ರಯೋಗ ಮಾಡಿ ತೋರಿಸಿದ್ದರು. ಇವರು ತಿರುತ್ತಣಿಯ ಷಣ್ಮುಖನ ಆರಾಧಕರೂ ಮತ್ತು ಸುಬ್ರಹ್ಮಣ್ಯನನ್ನು ಒಲಿಸಿಕೊಂಡವರೂ ಆಗಿದ್ದರು. ಸ್ವಾಮಿ ಇವರಿಗೆ ವಲ್ಲಿ-ದೇವಯಾನಿ ಸಮೇತ, ಮಯೂರ ವಾಹನನಾಗಿ ಸಾಕ್ಷಾತ್ಕಾರವಾಗಿದ್ದರು. ತಾವು ಈ ’ಗುರುಗುಹ’ನ ದಾಸ, ಅವನ ಕಾಲಿನ ಕಸವೆಂಬ ಭಾವನೆಯಿಂದ ತಮ್ಮ ಮೊಟ್ಟ ಮೊದಲ ಕೃತಿ "ಶ್ರೀನಾಥಾದಿ ಗುರುಗುಹೋ ಜಯತಿ ಜಯತಿ.." ಎಂದು ಮಾಯಾ ಮಾಳವಗೌಳ ರಾಗದಲ್ಲಿ ರಚಿಸಿದರು. ಇವರು ಈ ಕೃತಿಯಲ್ಲಿ ಭಗವಂತನ ಚರಣ ಒಂದೇ ಎಲ್ಲದಕ್ಕೂ ಆಶ್ರಯ ಎಂಬ ಭಾವ ವ್ಯಕ್ತಪಡಿಸಿದ್ದಾರೆ.
 
"https://sa.wikipedia.org/wiki/मुत्तुस्वामी_दीक्षितः" इत्यस्माद् प्रतिप्राप्तम्