"नारायणगुरुः" इत्यस्य संस्करणे भेदः

No edit summary
No edit summary
पङ्क्तिः १:
[[File:Narayana Guru.jpg|thumb|200px|श्री नारायणगुरुः]]
[[केरळराज्यम्|केरळराज्ये]] जातिमतभेदः पराकाष्टतां गते काले नारायणगुरुः इति दार्शनिकः समाजसुधारकः उदीत्य समाजस्य तारमम्यं न्यूनीकर्तुं स्वजीवनं व्यतीतवान् । अनेन प्रतिपादितं तत्त्वं तु जगति एका एव जतिः एकम् एव मतम् एकः एव देवः इति । एषः संस्कृतभाषायाम् अपि पण्डितः आसीत् । केरळले समाजे अस्पृश्यता इति सामाजिकानर्थस्य परिहारं स्वस्य विशेषशैल्या दृष्टवान् । देशसेवा एव ईशसेवा इति उपदेशं दत्तवान् ।
 
ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ '[[ನಾರಾಯಣ ಗುರು]],' ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು. ಅವರು ಬೋಧಿಸಿದ್ದು, '[[ದೇಶಸೇವೆಯೇ ಈಶ ಸೇವೆಯೆಂದು]],'
 
==जन्म बाल्यं समाजसेवा==
[[केरळराज्यम्|केरळराज्यस्य]] तीया इति कुलस्य मदन् आसन् कुट्टि अम्माळ् इति दम्पत्योः पुत्रः नारायणः । तदा केरळराज्ये नैकाः जातयः नैकानि मतानि आसन् । उन्नतजातिः नीचजातिः अस्पृश्यता इत्यादीनि सामाजिकानिष्टानि सर्वत्र जनान् पीडयन्ति स्म । तस्मिन् कालखण्डे एषः नारायणः अस्य समूलं विनाशाय शपथं कृतवान् । भगवतः नाम्नि प्राणिहत्या विरोधितवान् । सामाजिक विरोधाभासान् नियन्त्रितुम् अनेकानि अन्दोलनानि कृतवान् । समाजस्य नीचजातीयजननां मन्दिरप्रवेशनिषेधं विरुध्य आन्दोलनं विप्लवं वा न कृतवान् । किन्तु नूतनदेवालयान् निर्मितवान् यत्र सर्वेषां प्रवेशावकाशः कल्पितः । आकेरळं ६०सङ्ख्याधिकानि मन्दिराणि अस्थापयत् ।
ಕೇರಳದ '[[ತೀಯಾ ಸಮಾಜ]],' ದವರಾದ '[[ಮದನ್ ಆಸನ್]],' ಹಾಗೂ '[[ಕುಟ್ಟಿ ಅಮ್ಮಾಳ್]],' ಎಂಬ ದಂಪತಿಗಳಿಗೆ ಜನಿಸಿದರು. ಆಗ ಕೇರಳದಲ್ಲಿ ಅನೇಕ ಜಾತಿಪಂಥಗಳಿದ್ದವು. ಮೇಲ್ಜಾತಿ, ಕೆಳಜಾತಿ, ಅಸ್ಪೃಷ್ಯತೆ ಮುಂತಾದ ಸಾಮಾಜಿಕ ಸಮಸ್ಯೆಗಳು ಎಲ್ಲೆಡೆ ಜನರ ಮನಸ್ಸನ್ನು ಹರಿದು ತಿನ್ನುತ್ತಿದ್ದವು. ಆಗ ರು ಪಣತೊಟ್ಟು ತಮ್ಮ ಜೀವನದ ಧ್ಯೇಯವೆಂದು ಶಪಥಮಾಡಿದರು. ದೇವರ ಹೆಸರಿನಲ್ಲಿ ಪ್ರಾಣಿಹತ್ಯೆ ಅವರಿಗೆ ಸರಿಬೀಳಲಿಲ್ಲ. ಹೀಗೆ ಸಮಾಜದ ವಿರೋಧಾಭಾಸಗಳಿಗೆ ಮುಟ್ಟುಗೋಲು ಹಾಕಲು ಅವರು ತೆಗೆದುಕೊಂಡ ಕ್ರಮಗಳು, ಆಂದೋಳನೆಗಳು ಅನನ್ಯ. ಕೆಳವರ್ಗದಲ್ಲಿ ಜನಿಸಿದ ಜನರಿಗೆ ದೇವಸ್ಥಾನಗಳಲ್ಲಿ ಅನುಮತಿಕೊಡಲು ಅವರು ಬೇಡಲಿಲ್ಲ. ಅಥವಾ ಹಿಂಸಾಚಾರದ ಚಳುವಳಿಗಳನ್ನೂ ನಡೆಸದೆ, ತಾವೇ ದೇವಾಲಯಗಳನ್ನು ಸ್ಥಾಪಿಸುವುದರಮೂಲಕ ಒಂದು ಹೊಸ-ಅನನ್ಯ-ಆಲೋಚನಾಕ್ರಮವನ್ನು ಹುಟ್ಟುಹಾಕಿದರು. ಕೇರಳದಾದ್ಯಂತವೂ ಸುಮಾರು ೬೦ ಕ್ಕೂ ಹೆಚ್ಚು ದೇವಾಲಯಗಳನ್ನು ಸ್ಥಾಪಿಸಿದರು.
 
==६०मन्दिराणां प्रतिष्ठापनम्==
अस्य योजनायां प्रथमतया प्रकल्पः लिङ्गप्रतिष्ठापनम् । क्रि.श. १८८८तमे वर्षे अवीपुरम् इति प्रदेशे लिङ्गप्रतिष्ठापनम् अभवत् । क्रि.श. १९२१तमे वर्षे अन्यदेकं नूतनविधानं समाजे आनीतवान् । समाजस्य सर्वे बान्धवाः एकत्र मिलित्वा सहभोजनम् । अस्पृश्यान् पश्चवर्तिवर्गं सङ्घटय्य परोपकारः एव स्वस्य जीवनध्येयः इति प्रदर्शितवान् । केचन मातन्तरम् एव परिहारः इति अवदन् किन्तु नारायणः गुरुः एतत् नाङ्गीकृतवान् । अल्वायी इति स्थाने क्रि.श. १९२४तमवर्षस्य फेब्रवरिमासे दिनद्वयस्य सर्वमतसम्मेलनम् आयोजितवान् । ब्रह्मविद्यालयः इति संस्थाम् आरभ्य तत्र सर्वधर्ममतानां विषये अध्ययनस्य अवकाशः परिकल्पनीयः इति उत्कटेच्छा आसीत् । किन्तु अस्य जीवितावधौ सा साकारा नाभवत् । गुरोः कालनन्तरं शिष्याः अनुयानिनः च तस्य स्वप्नं साकारम् अकुर्वन् । विश्वस्य विविधदेशानां पर्यटन् कृत्वा विश्वमानवतत्त्वं चाबोधयत् अपारम् अनुभवं च आत्मसात् कृतवान् च । अनेकैः सन्न्यासिभिः महर्षिभिः च निरन्तरं निकटं सम्पर्कं संरक्षितवान् । देवस्य सेवां करोति चेत कस्यचिदेकस्य प्रगतिः, किन्तु देशसेवां करोति चेत् अनेकेषां माङ्गल्यं भवति । अतः देशसेवा एव ईशसेवा एतयोः समन्वयः एवजीवनम् इति एतादृश्यः अस्य सदुक्तयः अद्यापि अनुसरणयोग्यानि सन्ति ।
ಹಾಗೆ ಅವರು ಶುರುಮಾಡಿದ ಮೊಟ್ಟಮೊದಲ, '[[ಲಿಂಗ ಪ್ರತಿಷ್ಠಾಪನೆ]],' ೧೮೮೮ ರಲ್ಲಿ, '[[ಅರವೀಪುರಂ]],' ಎಂಬ ಪ್ರದೇಶದಲ್ಲಿ, ನಡೆಯಿತು. ೧೯೨೧ ರಲ್ಲಿ ಮತ್ತೊಂದು ಹೊಸ ವಿಧಾನವನ್ನು ಜನರ ಸಮ್ಮುಖದಲ್ಲಿ ತಂದರು. ಸಮಾಜದ ವರ್ಗಗಳನ್ನೆಲ್ಲಾ ಒಂದೆಡೆ ಸೇರಿಸಿ, 'ಮಿಶ್ರ ಭೋಜನ,' ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತಂದ ವೀರಸಂತನೆಂಬ ಹೆಗ್ಗಳಿಕೆಗೆ ಪಾತ್ರರಾದರು. ಇದು '[[ಸಹೋದರ ಸಮ್ಮೇಳನ]],' ದ ಏರ್ಪಾಡಿನ ಮೂಲಕ ಸಾಧ್ಯವಾಯಿತು. ಅಸ್ಪೃಷ್ಯರನ್ನು ಸಮಾಜದಲ್ಲಿ ಹಿಂದುಳಿದ ವರ್ಗದವರನ್ನು ಸಂಘಟಿಸಿ, ಪರೋಪಕಾರವೇ ತಮ್ಮ ಜೀವನದ ಧ್ಯೇಯವೆಂದು ಸಾರಿದರು. ಕೆಲವರು ಮತಾಂತರ, ಇದಕ್ಕೆ ಸಮಾಧಾನವೆನ್ನುವ ಮಾತಾಡಿದರು. ಆದರೆ, ನಾರಾಯಣರು, ಇದಕ್ಕೆ ಒಪ್ಪಲಿಲ್ಲ. '[[ಆಲ್ವಾಯಿ]]', ಯೆಂಬಲ್ಲಿ , ಫೆಬ್ರವರಿ, ೧೯೨೪ ರಲ್ಲಿ, ೨ ದಿನಗಳ '[[ಸರ್ವಧರ್ಮಗಳ ಸಮ್ಮೇಳನ]],' ವನ್ನು ಆಯೋಜಿಸಿದರು. ನಾರಾಯಣಗುರುಗಳಿಗೆ '[[ಬ್ರಹ್ಮ ವಿದ್ಯಾಲಯ,]]' ವೆಂಬ ಸಂಸ್ಥೆಯನ್ನು ಸ್ಥಾಪಿಸಿ, ಅಲ್ಲಿ, ಸರ್ವಧರ್ಮಗಳ ಬಗ್ಗೆ, ಅಧ್ಯಯನ ಮಾಡುವ ಒಂದು ಅಭಿಯಾನವನ್ನು ಪ್ರಾರಂಭಿಸಬೇಕೆಂಬ ಮಹದಾಶೆಯಿತ್ತು. ಆದರೆ, ಅದು, ಅವರ ಜೀವಿತದಲ್ಲಿ ಸಾಕಾರಗೊಳ್ಳಲಿಲ್ಲ. ಗುರುಗಳ ಮರಣದ ಬಳಿಕ, ಅವರ ಹಿಂಬಾಲಕರು ಆ ಕನಸನ್ನು ಸಾಕಾರಗೊಳಿಸಿದರು. ವಿಶ್ವದ ಅನೇಕ ಭಾಗಗಳಲ್ಲಿ ಪ್ರವಾಸಮಾಡಿ ಅಪಾರ ಅನುಭವಗಳನ್ನು ಹೊಂದಿ ಹೋದೆಡೆಯಲ್ಲೆಲ್ಲಾ ವಿಶ್ವ ಮಾನವತ್ವವನ್ನು ಬೋಧಿಸಿದರು. ಸನ್ಯಾಸಿಗಳು, ಮಹರ್ಷಿಗಳ ಜೊತೆಗೆ ಸಂಪರ್ಕವನ್ನಿಟ್ಟುಕೊಂಡಿದ್ದರು. ಅವರು ಹೇಳುತ್ತಿದ್ದ ವಾಕ್ಯಗಳು ಇಂದಿಗೂ ಅತ್ಯಂತ ಅರ್ಥಗರ್ಭಿತವಾಗಿವೆ. " ದೇವರ ಸೇವೆಮಾಡಿದರೆ, ತನ್ನದೊಬ್ಬನದೇ ಏಳಿಗೆ, ಉದ್ಧಾರವಾಗಬಹುದು ; ಆದರೆ, ದೇಶ ಸೇವೆಮಾಡಿದರೆ, ಹಲವರ ಕಲ್ಯಾಣ ನಿಶ್ಚಯ" ಆದ್ದರಿಂದ ದೇಶಸೇವೆ, ಮತ್ತು ಈಶಸೇವೆಗಳ ಸಮನ್ಯವೇ ನಮ್ಮ ಗುರಿಯಾಗಿರಬೇಕೆಂದು ತಮ್ಮ ಜೀವನದುದ್ದಕ್ಕೂ ಒತ್ತಿ-ಒತ್ತಿ ಹೇಳುತ್ತಿದ್ದರು.
 
==जयन्तिः भक्तानामभिप्रायः==
ಮಲಯಾಳಂ ಪಂಚಾಂಗದ ಪ್ರಕಾರ, ಶೀ ನಾರಾಯಣ ಗುರುಗಳು, '[[ಕೊಲ್ಲಂ ವರ್ಷ]]', ೧೦೩೦, ಸಿಂಹಮಾಸ, ಶತಭಿಷಾ ನಕ್ಷತ್ರದಂದು ಜನಿಸಿದರೆಂಬುದನ್ನು, ಬಹುತೇಕ ಜನ ಒಪ್ಪುತ್ತಾರೆ. ಈ ಪವಿತ್ರದಿನವನ್ನು ಇಂಗ್ಲೀಷ್ ಕ್ಯಾಲೆಂಡರಿಗೆ, ಪರಿವರ್ತಿಸಿದಾಗ ಆದಿನವನ್ನು ೨೬-೦೮-೧೯೫೪ ಎಂದು ಗುರುತಿಸುವ ಮೂಲಕ ವ್ಯತ್ಯಾಸ ಕಾಣಿಸುತ್ತದೆ. ಕೆಲವರು, ೨೬-೦೮-೧೯೫೪ ಎಂದು ಹೇಳುವುದರ ಮೂಲಕ, ೧೮೫೪ ರಲ್ಲಿ ಜನಿಸಿದರೆಂದು ಖಾತ್ರಿಮಾಡುತ್ತಾರೆ. ೧೮-೦೯-೧೯೫೪ ಎಂದು ಬಹುಶಃ ಅವರ '[[ನಾಮಕರಣದ ದಿನ]],' ವನ್ನು ಹೇಳುತ್ತಾರೆ. ಮಂಗಳೂರಿನ ಪತ್ರಿಯೊಂದರಲ್ಲಿ ೨೮-೦೮-೧೯೫೫ ಎಂದು ಬರೆಯಲ್ಪಟ್ಟಿದೆ. ನಾರಾಯಣ ಗುರುಗಳ ೨೮-೦೮-೧೯೫೫ '[[ಇಲ್ ಲ್ಯು ಸ್ಟ್ರೇಟೆಡ್ ವೀಕ್ಲಿ]],' ಪತ್ರಿಕೆ ದಾಖಲಿಸಿದೆ. ಮಲಯಾಳಂ ಭಾಶೆಯ ಹಿರಿಯಪಂಡಿತರೂಬ್ಬರ ಪ್ರಕಾರ, ೧೮೫೬ ಸರಿಯೆಂದು ಹೇಳಿದ್ದಾರೆ. ಹೀಗೆ ೧೯೫೪, ೧೯೫೫, ೧೯೫೬ ಎಂಬ ಮೂರು ಉಲ್ಲೇಖಗಳಿವೆ. ಗುರುಗಳು ಬದುಕಿದ್ದಾಗಲೇ ಅವರ ೬೦ ನೇ ವರ್ಷವನ್ನು ೧೯೧೬ ರಲ್ಲಿ, ಆಚರಿಸಿದ್ದರು. ಆದ್ದರಿಂದ ಅದು ೧೯೫೬ ರೇ ಇರಬಹುದೆನ್ನುವುದು ಸಾಮಾನ್ಯ ಪ್ರಜ್ಞೆಯ ಸಂಕೇತವಾಗಿದೆ.
"https://sa.wikipedia.org/wiki/नारायणगुरुः" इत्यस्माद् प्रतिप्राप्तम्