"होय्सळवंशः" इत्यस्य संस्करणे भेदः
Content deleted Content added
No edit summary |
|||
पङ्क्तिः ९५:
==अर्थव्यवस्था==
होय्सळानां प्रशासनव्यवस्थायाः मुख्यायस्य मूलं कृषिः एव । तेषाम् अर्थव्यवस्था कृष्याधारिता आसीत् । राजोपचारस्य प्रतिफलत्वेन राजानः कृषिक्षेत्राणि यच्छान्ति स्म । पश्चिमाद्रिसानुप्रदेशेषु योग्यवातावरणे पशुपालनं, वाटिकाकृषिः, साम्बारवस्तूनां कृषिः इत्यादीनि कुर्वन्ति स्म । विशलक्षेत्राणां दक्षिणकर्णाटके शालिक्षेत्राणि, यवक्षेत्राणि च अधिकानि भवन्ति स्म । स्थलीयजनाः स्वोपयोगाय लघुजलबन्धान्, सरांसि कुल्याः, वापीकूपान् च नर्मान्ति स्म । बृहज्जलानयनार्थं विष्णुसागरः, शान्तिसागरः, बल्लालरायसागरः, इत्यादयः जलाशयाः राज्ञा निर्मिताः आसन् ।
ಪಶ್ಚಿಮ ಕರಾವಳಿಯಲ್ಲಿ , ಜನಸಾಮಾನ್ಯರ ಪ್ರಯಾಣಕ್ಕೆ ಮತ್ತು ಅಶ್ವಸೇನೆಗಳಿಗೆ , ಕುದುರೆಗಳನ್ನು ಆಮದು ಮಾಡಿ ಸರಬರಾಜು ಮಾಡುವುದು ದೊಡ್ಡ ವ್ಯಾಪಾರೋದ್ಯಮವಾಗಿತ್ತು. ಕಾಡುಗಳಲ್ಲಿನ ಬೆಲೆಬಾಳುವ ತೇಗವೇ ಮೊದಲಾದ ಮರಗಳ ನಾಟಾ ತಯಾರಿಸಿ , ಇಂದಿನ ಕೇರಳದಲ್ಲಿದ್ದ ಬಂದರುಗಳ ಮೂಲಕ ರಫ್ತು ಮಾಡಲಾಗುತ್ತಿತ್ತು. ಚೀನಾದಲ್ಲಿ ದೊರೆತ [[ಶುಂಗ ಸಾಮ್ರಾಜ್ಯ|ಶುಂಗ ಸಾಮ್ರಾಜ್ಯದ]] ದಾಖಲೆಗಳ ಪ್ರಕಾರ, ಉತ್ತರ [[ಚೀನಾ|ಚೀನಾದಲ್ಲಿ]] [[ಭಾರತ|ಭಾರತದ]] ವ್ಯಾಪಾರಿಗಳು ಕಾಣಸಿಗುತ್ತಿದ್ದು , ಇದು ಸಮುದ್ರದಾಚೆಯ ಪ್ರದೇಶಗಳೊಂದಿಗೆ ಸಕ್ರಿಯ ವ್ಯಾಪಾರ ಸಂಪರ್ಕವಿದ್ದುದನ್ನು ಸೂಚಿಸುತ್ತದೆ. ದಕ್ಷಿಣ ಭಾರತದಿಂದ ಜವಳಿ, ಸಾಂಬಾರ ಪದಾರ್ಥಗಳು, ಔಷದೀಯ ಸಸ್ಯಗಳು, ರತ್ನಗಳು, ಮಣ್ಣಿನ ಸಾಮಗ್ರಿಗಳು, ಉಪ್ಪು, ಆಭರಣಗಳು, ಬಂಗಾರ, ದಂತ, ಖಡ್ಗಮೃಗದ ಕೊಂಬು, ಸುವಾಸನಾ ದ್ರವ್ಯಗಳು, ಶ್ರೀಗಂಧ, ಕರ್ಪೂರ ಮೊದಲಾದ ವಸ್ತುಗಳು ಚೀನಾ, ಧೋಫರ್, ಏಡನ್ ಮತ್ತು ಸಿರಾಫ್ ( ಈಜಿಪ್ಟ್, ಅರೇಬಿಯಾ ಮತ್ತು ಪರ್ಶಿಯಾ ದೇಶಗಳಿಗೆ ಹೋಗಲು ಪ್ರವೇಶಬಂದರು)ಗಳಿಗೆ ರಫ್ತಾಗುತ್ತಿತ್ತು. ವಾಸ್ತುತಜ್ಞರು (ವಿಶ್ವಕರ್ಮರು), ಶಿಲ್ಪಿಗಳು, ಕಲ್ಲು ಕಡೆಯುವವರು, ಚಿನಿವಾರರು ಇತ್ಯಾದಿ ದೇವಾಳಯಕ್ಕೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಸಂಬಂಧಿಸಿದ ಕುಶಲಕರ್ಮಿಗಳು, ಬಿರುಸಿನಿಂದ ನಡೆಯುತ್ತಿದ್ದ ದೇವಾಲಯ ನಿರ್ಮಾಣದ ಕಾರ್ಯದಿಂದ , ಸಾಕ್ಡು ಸ್ಥಿತಿವಂತರಾಗಿದ್ದರು.
|