"मध्यप्रदेशराज्यम्" इत्यस्य संस्करणे भेदः

No edit summary
No edit summary
पङ्क्तिः ७:
#ग्वालियर् - अशोकनगरम्, धातिया, गुणा, ग्वालियर् तथा शिवपुरि जनपदाः सन्ति।
#इन्दोर् - बार्वानि, बुर्हान् पुर्, धार्, इन्दोर्, झुभावा, खाण्ड्वा, आलिराज् पुर् तथा खार्गोणे जनपदाः सन्ति।
#जबल्पुर् - बाल् घाट्, छिन्द् वारा, जबल् पुर्, कट्नि, माण्ड्ला, नरसिन्ग् पुर् तथा सियोनि जनपदाः सन्ति।
#रेवा - रेवा, सत्ना, सीधी तथा सिंग्रौलि जनपदाः सन्ति।
[ಬದಲಾಯಿಸಿ]ವಿಭಾಗಗಳು
#सगरन्द् - छत्तर् पुर्, दामोह्, पन्ना, सागर् तथा टिकम् गर् जनपदाः सन्ति।
 
#उज्जैनि - देवास्, मंद सौर्, नीमच्, रत्लाम्, शाजापुर् तथा उज्जैनि जनपदाः सन्ति।
ಮಧ್ಯ ಪ್ರದೇಶ ರಾಜ್ಯದಲ್ಲಿ ಒಟ್ಟು ೪೫ ಜಿಲ್ಲೆಗಳಿದ್ದು ಅವುಗಳನ್ನು ೮ ವಿಭಾಗಗಳಲ್ಲಿ ವಿಂಗಡಿಸಲಾಗಿದೆ. ಆ ಎಂಟು ವಿಭಾಗಗಳೆಂದರೆ :
शहडोल् - शाह् दोल्, अनुप्पुर्, डिण्डोरि तथा उमारिया जनपदाः सन्ति।
೧. ಭೂಪಾಲ್ : ಭೂಪಾಲ್, ರ್ಯಾಸೆನ್,ರಾಜ್ ಗರ್, ಸೆಹೋರ್, ಮತ್ತು ವಿದಿಶಾ ಜಿಲ್ಲೆಗಳು.
==भाषा==
೨. ಗ್ವಾಲಿಯರ್ : ಅಶೋಕನಗರ, ಧಾತಿಯಾ, ಗುಣಾ, ಗ್ವಾಲಿಯರ್, ಮತ್ತು ಶಿವಪುರಿ ಜಿಲ್ಲೆಗಳು.
’हिन्दिभाषा’ मध्यप्रदेशस्य प्रमुखा भाषा भवति। अस्याः भाषायाः जनपदरूपाणि अत्र प्रचलितानि सन्ति। माल्वाप्रदेशस्य माल्वि, निमार् प्रदेशस्य निमाडि, बुन्देल् खण्ड प्रदेशस्य बुन्देलि,बागेल् खण्ड प्रदेशस्य बागेलि तथा अवधि एतानि हिन्दिभाषायाः रूपान्तराणि भवन्ति। भिलोडि (बिल्), गोण्डि, कोर्कु, काल्टो (निहालि), एताः मध्यप्रदेशस्य आदिवासिनां भाषाः भवन्ति। शतमानद्वयापेक्षया अधिककालं यावत् मराठाः अस्मिन् राज्ये राज्यभारं कृतवन्तः। अतः केषुचित् प्रदेशेषु अद्यापि मराठी भाषायामेव जनाः व्यवहारं कुर्वन्ति। भूपाल प्रदेशे ’अफ्गानिस्तान्’तथा ’वायव्यपाकिस्तान्’ देशाभ्यां प्रव्रज्यागताः जनाः ’सर्याकि’ तथा ’पाश्तो’ भाषयोः व्यवहारं कुर्वन्ति।
೩. ಇಂದೋರ್ : ಬಾರ್ವಾನಿ, ಬುರ್ಹಾನ್ ಪುರ್, ಧಾರ್, ಇಂದೋರ್, ಝುಬುವಾ,ಖಾಂಡ್ವಾ, ಆಲಿರಾಜ್ ಪುರ್, ಮತ್ತು ಖಾರ್ಗೋಣೆ ಜಿಲ್ಲೆಗಳು.
==उज्जैनिनगरस्य वैशिष्ट्यम्==
೪. ಜಬಲ್ಪುರ್: ಬಾಲ್ ಘಾಟ್, ಛಿಂದ್ ವಾರಾ, ಜಬಲ್ ಪುರ್, ಕಟ್ನಿ, ಮಾಂಡ್ಲಾ, ನರಸಿಂಗ್ ಪುರ್,ಮತ್ತು ಸಿಯೋನಿ ಜಿಲ್ಲೆಗಳು.
मध्यप्रदेशस्य उज्जैन्यां आदिकविः ’कालिदासः’(क्रि.श.३७५ तः ४१५ ) वासंकरोतिस्म इति प्रतीतिरस्ति। पुराणकाले अस्य नगरस्य आवन्तिकानगरमिति व्यवहारः आसीत्।
೫. ರೇವಾ : ರೇವಾ, ಸತ್ನಾ, ಸೀಧೀ, ಮತ್ತು ಸಿಂಗ್ರೌಲಿ ಜಿಲ್ಲೆಗಳು.
अस्य नगरस्य आवन्ति, आवन्तिकापुरि, आवन्तिका, कुशस्तली, भागावती, कुमुद्वती, हिरण्यावती, विशाला इत्यादीनि नामानि भवन्ति। अत्रैव कृष्णबलरामौ अधीत सान्दीपनि महर्षेः आश्रमः अस्ति। ’शिप्रानद्याः’ तटे महाकालस्य ईशस्य मन्दिरमस्ति। प्रख्यातेषु भारतेषु विद्यमानेषु द्वादशज्योतिर्लिङ्गेषु अयं स्वयम्भूः ईशः इत्यतः अत्यन्तशक्तिमान् इति भक्तानां विश्वासः। अस्मिन् विषये कालिदासः स्वकाव्येषु वर्णिताः आंशाः दृश्यन्ते। दक्षिणाभिखः अयं ईशः इति महद्वैशिष्ट्यम् अस्य शिवलिङ्गस्य। एवं अस्य वाहनस्य वृषभस्य मखमपि दक्षिणदिशि वर्तते इति महद्वैशिष्ट्यम्। अतः अस्य शिवलिङ्गस्य ’दक्षिणामूर्तिः’ इत्यपि प्रसिद्धिरस्ति। प्रतिदीपावल्यां ’दीपोत्सवः’ महता वैभवेन प्रचलति। गरुडपुराणेषु उक्तेषु सप्त ( अयोध्या, मथुरा,काशी, काञ्ची, आवन्तिका, पुरी,द्वारावती )पवित्रतम क्षेत्रेषु अन्यतमं क्षेत्रम्। एप्रिल् मासादारभ्य जून् मासपर्यन्तं ४५ डिग्रि औष्ण्यं भवति। अतः अस्मिन् काले प्रवासार्थं प्रतिकूलं भवति। अक्टोबर् मासादारभ्य जनेवरिमासपर्यन्तं अत्तमः कालः भवति।
೬. ಸಗರಂದ್ : ಛತ್ತರ್ ಪುರ್, ದಾಮೋಹ್, ಪನ್ನಾ, ಸಾಗರ್, ಮತ್ತು ಟಿಕಮ್ ಗರ್ ಜಿಲ್ಲೆಗಳು.
==महाकुम्भमेलकम्==
೭. ಉಜ್ಜಯಿನಿ : ದೇವಾಸ್, ಮಂದ ಸೌರ್, ನೀಮಚ್, ರತ್ಲಾಂ, ಶಾಜಾಪುರ್, ಮತ್ತು ಉಜ್ಜಯಿನಿ ಜಿಲ್ಲೆಗಳು.
प्रति द्वादशवर्षेषु एकवारं महाकुम्भमेलकं भवति। अस्मिन् शुभावसरे लक्षादिकाः जनाः देशविदेशतः च आगच्छन्ति। अस्मिन् पवित्रनद्यां स्नानं कृत्वा पुनीताः भावन्ति। नागासाधवः एवं अघोरी जनाः अत्र उपस्थिताः भवन्ति।
೮. ಶಹಡೋಲ್ : ಶಾಹ್ ದೋಲ್, ಅನುಪ್ಪುರ್, ಡಿಂಡೋರಿ, ಮತ್ತು ಉಮಾರಿಯಾ ಜಿಲ್ಲೆಗಳು.
[ಬದಲಾಯಿಸಿ]ಭಾಷೆ
 
'ಹಿಂದಿ' ಮಧ್ಯಪ್ರದೇಶದ ಪ್ರಮುಖ ಭಾಷೆ. ಆ ಭಾಷೆಯ ಜನಪದ ರೂಪಗಳೂ ಇಲ್ಲಿ ಪ್ರಚಲಿತವಾಗಿವೆ. ಮಾಲ್ವಾದ ಮಾಲ್ವಿ, ನಿಮಾರ್ ನ ನಿಮಾಡಿ, ಬುಂದೇಲ್ ಖಂಡ್ ನ ಬುಂದೇಲಿ, ಬಾಗೇಲ್ ಖಂಡ್ ನ ಬಾಗೇಲಿ ಮತ್ತು ಅವಧಿ-ಇವೆಲ್ಲಾ ಹಿಂದೀ ಭಾಷೆಯ ರೂಪಾಂತರಗಳು.ಭಿಲೋಡಿ (ಭಿಲ್ ಭಾಷೆ), ಗೊಂಡಿ, ಕೋರ್ಕು, ಕಾಲ್ಟೋ (ನಿಹಾಲಿ)- ಇವು ಮಧ್ಯಪ್ರದೇಶದ ಕೆಲವು 'ಆದಿವಾಸಿ ಭಾಷೆಗಳು'. ಮಧ್ಯ ಪ್ರದೇಶದ ಹಲವು ಭಾಗಗಳಲ್ಲಿ ಎರಡು ಶತಮಾನಕ್ಕೂ ಹೆಚ್ಚು ಕಾಲ ಮರಾಠರು ಆಡಳಿತ ನಡೆಸಿದ್ದ ಕಾರಣ 'ಮರಾಠಿ' ಮಾತಾಡುವ ಜನ ಹೆಚ್ಚಾಗಿದ್ದಾರೆ. ಭೂಪಾಲ್ ನ ಆಸುಪಾಸಿನಲ್ಲೂ 'ಆಫ್ಘಾನಿಸ್ತಾನ', ಮತ್ತು 'ವಾಯವ್ಯ ಪಾಕಿಸ್ತಾನ'ದಿಂದ ವಲಸೆಬಂದು ನೆಲೆಸಿರುವ ಸಾಕಷ್ಟು ಬುಡಕಟ್ಟಿನ ಜನರಿದ್ದಾರೆ. ಅವರು, ’ಸರ್ಯಾಕಿ’ ಮತ್ತು ’ಪಾಶ್ತೋ’ ಭಾಷೆಯನ್ನು ಆಡುತ್ತಾರೆ.
[ಬದಲಾಯಿಸಿ]ಉಜ್ಜೈನಿ ನಗರದ ವೈಶಿಷ್ಟ್ಯತೆಗಳು
 
ಮಧ್ಯಪ್ರದೇಶದ 'ಉಜ್ಜಯನಿ'ಯಲ್ಲಿ ಪ್ರಸಿದ್ಧ ಸಂಸ್ಕೃತ ಕವಿ, 'ಕಾಳಿದಾಸ'ನು ಜೀವಿಸಿದ್ದನೆಂಬ (ಕ್ರಿ.ಶ ೩೭೫ ರಿಂದ ೪೧೫ ರವರೆಗೆ) ಪ್ರತೀತಿಯಿದೆ. ಪುರಾಣಕಾಲದಲ್ಲಿ ಈ ನಗರಕ್ಕೆ ಆವಂತಿಕಾನಗರವೆಂದು ಹೆಸರಿತ್ತು. ಈ ನಗರಕ್ಕೆ, ಆವಂತಿ, ಆವಂತಿಕಾಪುರಿ, ಆವಂತಿಕಾ, ಕುಶಸ್ತಲಿ, ಭಾಗಾವತಿ, ಕುಮುದ್ವತಿ, ಹಿರಣ್ಯಾವತಿ,ವಿಶಾಲಾ, ಎಂಬೆಲ್ಲಾ ಹೆಸರುಗಳಿದ್ದವು. ಇಲ್ಲಿಯೇ 'ಕೃಷ್ಣ-ಬಲರಾಮ'ರು ಶಿಕ್ಷಣ ಪಡೆದ 'ಸಂದೀಪನಿ ಮಹರ್ಷಿಯ ಆಶ್ರಮ'ವೂ ಇದೆ. 'ಶಿಪ್ರಾನದಿ'ಯ ದಂಡೆಯಮೇಲಿರುವ ಉಜ್ಜೈನ್ ನಲ್ಲಿ ಮಹಾಕಾಲೇಶ್ವರ್ ಮಂದಿರವಿದೆ. ಈಶ್ವರ ಪ್ರತಿರೂಪವಾದ ಇಲ್ಲಿ ಅರ್ಚಿಸಲಾಗುತ್ತದೆ. ಭಾರತದಲ್ಲಿ ಪ್ರಖ್ಯಾತವಾಗಿರುವ ೧೨ ಜ್ಯೋತಿರ್ಲಿಂಗಗಳಲ್ಲಿ 'ಸ್ವಯಂಭು'ವಾಗಿರುವ ಈ ಶಿವಲಿಂಗ ಹೆಚ್ಚು ಶಕ್ತಿಶಾಲಿಯೆಂದು ಭಕ್ತರು ನಂಬಿದ್ದಾರೆ. ಕಾಳಿದಾಸನು ತನ್ನ ಕಾವ್ಯಗಳಲ್ಲಿ ವರ್ಣಿಸಿ ಪ್ರಶಂಸಿರುವುದು ಕಂಡುಬರುತ್ತದೆ. ಈ ಶಿವಲಿಂಗದ ವೈಶಿಷ್ಟ್ಯವೆಂದರೆ, ದಕ್ಷಿಣದಕಡೆ ಮುಖಮಾಡಿಕೊಂಡಿರುವುದು. ಅದೂ ಅಲ್ಲದೆ ಶಿವನ ವಾಹನವಾದ ನಂದಿಯ ವಿಗ್ರಹವೂ ದಕ್ಷಿಣದಿಕ್ಕಿಗಿದೆ. ಅದ್ದರಿಂದ ಈ ಲಿಂಗಕ್ಕೆ 'ದಕ್ಷಿಣಾಮೂರ್ತಿ'ಯೆಂದು ಹೆಸರುಬರಲು ಕಾರಣವಾಯಿತು. ಮಹಾಕಾಲನ ಮಂದಿರ ೫ ಅಂತಸ್ತಿನ ಭವ್ಯ ಮಂದಿರವಾಗಿದ್ದು ವಿಶಾಲ ಪ್ರಾಂಗಣ ಸರೋವರವನ್ನು ಹೊಂದಿದೆ. ನೆಲಾಂತಸ್ತಿನಿಂದ ಕೆಳಭಾಗದ ಲಿಂಗಕ್ಕೆ ಸದಾಕಾಲವೂ ನೀರು ಮತ್ತು ಹಾಲಿನ ಅಭಿಷೇಕ ಮಾಡುತ್ತಿರುತ್ತಾರೆ. ಲಿಂಗದ ಸುತ್ತಲೂ ಸತತವಾಗಿ ಅಗೋಚರ ಕಿರಣಗಳು ಬರುವುದರಿಂದ ಇದರ ಎದುರಿಗೆ ೩ ನಿಮಿಷವೂ ನಿಲ್ಲಲು ಆಗುವುದಿಲ್ಲ. ಪ್ರತಿ ದೀಪಾವಳಿಯ ದಿನ 'ದೀಪೋತ್ಸವ' ಅದ್ಧೂರಿಯಾಗಿ ನಡೆಯುತ್ತದೆ. ೩ ನೆಯ ಅಂತಸ್ತಿನಲ್ಲಿರುವ 'ನಾಗಚಂದ್ರೇಶ್ವರ ಮಂದಿರ' ನಾಗರಪಂಚಮಿಯ ದಿನ ಮಾತ್ರವೇ ಭಕ್ತರಿಗೆ ತೆರೆದಿರುತ್ತದೆ. ಭಕ್ತಗಣವೇ ಸ್ವತಃ ತಮ್ಮ ಕೈನಿಂದ ಅರ್ಚನೆ ಮಾಡಿ ನಮಸ್ಕರಿಸಬಹುದು.ಉಜ್ಜಯನಿಯ ಹರಿಸಿದ್ಧಿಮಂದಿರ್, ೫೨ ಶಕ್ತಿ ಪೀಠಗಳಲ್ಲೊಂದಾಗಿದೆ. 'ಗರುಡಪುರಾಣ'ದಲ್ಲಿ ಭಾರತದ ೭ ಪವಿತ್ರ ಕ್ಷೇತ್ರಗಳಲ್ಲಿ ಒಂದೆಂದು ಗುರುತಿಸಲಾಗಿತ್ತು.(ಅಯೋಧ್ಯೆ, ಮಥುರಾ, ಕಾಶಿ, ಕಾಂಚಿ, ಆವಂತಿಕಾ, ಪುರಿ, ದ್ವಾರಾವತಿ) ಏಪ್ರಿಲ್ ನಿಂದ ಜೂನ್ ವರೆಗೆ ಬೇಸಿಗೆ ಕಾಲ, ೪೫ ಡಿಗ್ರಿ ಉಷ್ಣತೆ ಯಿದ್ದು ಪ್ರವಾಸಕ್ಕೆ ಅನುಕೂಲವಿಲ್ಲ. ಮಳೆಗಾಲ,ಜೂನ್ ನಿಂದ ಸೆಪ್ಟೆಂಬರ್ ವರೆಗೆ, ನವೆಂಬರ್-ಫೆಬ್ರವರಿ ವರೆಗೆ ಚಳಿಗಾಲ, ಹಗಲಿನ ವೇಳೆ, ೨೦ ಡಿಗ್ರಿ ಉಷ್ಣತೆ, ರಾತ್ರಿ ಸೊನ್ನೆ ಡಿಗ್ರಿ ಇರುತ್ತದೆ. ಹಾಗಾಗಿ ಅಲ್ಲಿಗೆ ಭೆಟ್ಟಿಕೊಡಲು ಅತ್ಯುತ್ತಮ ವಾದ ಸಮಯವೆಂದರೆ, ಅಕ್ಟೋಬರ್ ನಿಂದ ಜನವರಿಯವರೆಗೆ,
[ಬದಲಾಯಿಸಿ]ಪ್ರತಿ ೧೨ ವರ್ಷಗಳಿಗೊಮ್ಮೆ ಮಹಾಕುಂಭಮೇಳ ನಡೆಯುತ್ತದೆ
 
"https://sa.wikipedia.org/wiki/मध्यप्रदेशराज्यम्" इत्यस्माद् प्रतिप्राप्तम्